ಧಾರವಾಡ: ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಧಾರವಾಡ ಗ್ರಾಮೀಣ ಠಾಣೆಯ ಪಿ.ಎಸ್.ಐ ರವರು ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಿಮ್ಮಾಪುರದ ವಿದ್ಯಾರ್ಥಿಗಳಿಗೆ ವಿವಿಧ ರಸ್ತೆ ಸಂಚಾರ ನಿಯಮಗಳ ಬಗ್ಗೆ ,ಸೈಬರ್ ಅಪರಾಧಗಳ ಬಗ್ಗೆ,ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.