Public App Logo
Jansamasya
News
���ुलिस
Bjp
National
Bihar
���ीजेपी
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking

ಬೆಂಗಳೂರು ಉತ್ತರ: ಕೆಎಸ್ಆರ್ ರೈಲ್ವೇ ನಿಲ್ದಾಣದಿಂದ, ರಾಗಿಗುಡ್ಡ ಮೆಟ್ರೋ ಸ್ಟೇಷನ್ ಕಡೆಗೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು - ಬೆಳಗಾವಿ ವಂದೇ ಭಾರತ್ ಹಾಗೂ ಅಮೃತ್ ಸರ್ ಶ್ರೀ ಮಾತಾ ವೈಷ್ಣೋದೇವಿ ಕಟ್ರಾ ರೈಲು, ನಾಗಪುರ್ - ಪುಣೆ ರೈಲು ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 11:40 ರ ಸುಮಾರಿಗೆ ಕೆಎಸ್ ಆರ್ ರೈಲ್ವೇ ನಿಲ್ದಾಣದಲ್ಲಿ ಉದ್ಘಾಟನೆ ಮಾಡಿದ್ದು, ಸದ್ಯ ಜಯನಗರದ ರಾಗಿಗುಡ್ಡದ ಕಡೆಗೆ ತಮ್ಮ ಪ್ರಯಾಣ ಬೆಳೆಸಿದ್ದಾರೆ. ರಾಗಿಗುಡ್ಡದಲ್ಲಿ 11:45 ರಿಂದ 12:50 ರ ವರೆಗೆ ಪ್ರಧಾನಿ ಮೋದಿ ಇರಲಿದ್ದು ಮೆಟ್ರೋ ಯೆಲ್ಲೋ ಲೈನ್ ಗೆ ಚಾಲನೆ ನೀಡಲಿದ್ದಾರೆ. ನಂತರ ರಾಗಿಗುಡ್ಡದಿಂದ ಕೋನಪ್ಪನ ಅಗ್ರಗಾರಕ್ಕೆ ಮೆಟ್ರೋ ಮೂಲಕ ಪ್ರಯಾಣ ಮಾಡಿ ಪರಿಶೀಲನೆ ಮಾಡಲಿದ್ದಾರೆ.
ಬೆಂಗಳೂರು ಉತ್ತರ: ಕೆಎಸ್ಆರ್ ರೈಲ್ವೇ ನಿಲ್ದಾಣದಿಂದ, ರಾಗಿಗುಡ್ಡ ಮೆಟ್ರೋ ಸ್ಟೇಷನ್ ಕಡೆಗೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ - Bengaluru North News