ದೇಶ ವಿರೋಧಿ ಚಟುವಟಿಕೆಗಳನ್ನು ಮಾಡುವವರನ್ನು ನೇರವಾಗಿ ಗಲ್ಲಿಗೇರಿಸಿ ನಗರದಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ ದೆಹಲಿ ಬಾಂಬ್ ಬ್ಲಾಸ್ಟ್ ಸಂಬಂಧ ನಗರದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ಡಾಕ್ಟರ್, ಇಂಜಿನಿಯರ್, ಲಾಯರ್ ಗಳಂತ ಉನ್ನತ ಹುದ್ದೆಗಳಲ್ಲಿರುವವರು ಈ ರೀತಿ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿರುವುದಕ್ಕೆ ಕಾಂಗ್ರೆಸ್ ನೇರಕಾರಣ ಎಂದು ಆರೋಪಿಸಿದ್ದಾರೆ