Public App Logo
Jansamasya
News
पुलिस
Bjp
National
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
मारपीट
Jharkhand
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh
Haryana

ಬಳ್ಳಾರಿ: ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್. ಹೊಸಮನೆ ಅಭಿಮತ ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸೋಣ

Ballari, Ballari | Dec 3, 2025
ಸಮಾಜದಲ್ಲಿ ವಿಕಲಚೇತನರು ವಿಶೇಷ ಶಕ್ತಿ ಉಳ್ಳವರು, ಪ್ರತಿಯೊಬ್ಬರೂ ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸೋಣ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಡಿ.3,ಬುಧುವಾರ ಮಧ್ಯಾಹ್ನ12ಕ್ಕೆ, ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚ
ಬಳ್ಳಾರಿ: ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್. ಹೊಸಮನೆ ಅಭಿಮತ ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸೋಣ - Ballari News