Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
No video available

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮೊತ್ತೊಮ್ಮೆ ಜಯ; ನಗರದಲ್ಲಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ

Nanjangud, Mysuru | Apr 9, 2024
ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೊಮ್ಮೆ ಬಿಜೆಪಿ ಜಯ ಸಾಧಿ ಸಲಿದ್ದು, ಅಭ್ಯರ್ಥಿ ಬಾಲರಾಜ್ ಅವರನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು‌. ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಂಜನಗೂಡಿನಲ್ಲಿ ಬಿಜೆಪಿ ಉತ್ತಮ ನೆಲೆ ಹೊಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ವಿಜಯ ಸಾಧಿಸಲಿದ್ದಾರೆ ಎಂದರು.
ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮೊತ್ತೊಮ್ಮೆ ಜಯ; ನಗರದಲ್ಲಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ - Nanjangud News