ಹುಬ್ಬಳ್ಳಿ: ಹೆಗ್ಗೇರಿಯ ಮಾರುತಿನಗರದ ಹನುಮಂತ ದೇವರ ದೇವಸ್ಥಾನದ ಹತ್ತಿರ ಬಸ್ ಹತ್ತುವ ಸ್ಥಳದಲ್ಲಿ ನಿಂತು ಕಳ್ಳತನಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈರಪ್ಪ ಕಾಳೆ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಹೋಗುವ ಬರುವ ಜನರನ್ನು ಟಾರ್ಗೇಟ್ ಮಾಡಿ ಕಳ್ಳತನ ಮಾಡಲು ಯತ್ನಿಸುತ್ತಿದ್ದನು ಗಮನಿಸಿ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ---