Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸಿಂಧನೂರು: ಅಬಕಾರಿ ಅಧಿಕಾರಿಗಳಿಂದ ದಾಳಿ 10 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳ ಭಟ್ಟಿ ಸರಾಯಿ ವಶ

Sindhnur, Raichur | Aug 28, 2025
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ತಂಡದಲ್ಲಿ ಜ್ಯೋತಿ ಗಂಡ ಕುಮಾರ ಎಂಬಾಕೆಯು ತನ್ನ ವಾಸದ ಮನೆಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸರಾಯಿಯನ್ನು ಸಂಗ್ರಹಿಸಿ ಇಟ್ಟಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಕಳ್ಳಬಟ್ಟಿಸರಾಯಿ ಮತ್ತು ಬೆಲ್ಲದ ಕೊಳೆಯನ್ನು ಅಬಕಾರಿ ಇಲಾಖೆ ಲಿಂಗಸುಗುರು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸಿಂಧನೂರು: ಅಬಕಾರಿ ಅಧಿಕಾರಿಗಳಿಂದ ದಾಳಿ 10 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳ ಭಟ್ಟಿ ಸರಾಯಿ ವಶ - Sindhnur News