Public App Logo
Jansamasya
���ायल
Fatehpur
Jodhpur
Amitshah
Uppolice
Live
Pratapgarh
Westbengal
Farrukhabad
Mirzapur
Rain
Tikamgarh
Prayagraj
Modiji
���ोगी_आदित्यनाथ
Indianrailways
Letestnews
���ाइक
���ायरल
Arvindkejriwal
Kedarnath
Weather
Rahul
Indianews
New_delhi
Akhileshyadav
Upnews
Newsupdate
Viralvideo
No video available

ನಂಜನಗೂಡು: ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

Nanjangud, Mysuru | Apr 13, 2024
ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.
ನಂಜನಗೂಡು: ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ - Nanjangud News