ಬೆಂಗಳೂರು ಉತ್ತರ: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು, ತರಕಾರಿ ಅಂಗಡಿಗೆ ಕೊಳ್ಳಿಯಿಟ್ಟ ದುಷ್ಕರ್ಮಿಗಳು ; ಹಲಸೂರು ಮಾರುಕಟ್ಟೆಯಲ್ಲಿ ಘಟನೆ
Bengaluru North, Bengaluru Urban | Jul 28, 2025
ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ ಹಲಸೂರು ಮಾರುಕಟ್ಟೆಯಲ್ಲಿ ನಡೆದಿದೆ. ಜುಲೈ 28ರಂದು...