ಶಿವಮೊಗ್ಗ: ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠ ಸಮೀಪದಲ್ಲಿರುವ ತುಂಗಾ ನದಿಗೆ ಬಾಗಿನ ಅರ್ಪಿಸಿದ ಮಾಜಿ ಡಿಸಿಎಂ ಈಶ್ವರಪ್ಪ
ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆಯ ಅಬ್ಬರದಿಂದಾಗಿ ಜೀವ ಕಡೆ ಪಡೆದುಕೊಂಡಿರುವಂತಹ ನದಿ ಹಳ್ಳಗಳು ಇನ್ನ ತುಂಬಿದ ತುಂಗಾ ನದಿಗೆ ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿದಂತಹ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪನವರು ಬಾಗಿನವನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಹಲವರು ಉಪಸ್ಥಿತರಿದ್ದರು.