Public App Logo
Jansamasya
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
Newsupdate
���निका

ಮೈಸೂರು: ನಾಳೆ ಜರುಗಲಿರುವ ವಿಜಯದಶಮಿ ಜಂಬೂಸವಾರಿಯ ಅಂತಿಮ ಸಿದ್ದತೆಗಳನ್ನು ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

Mysuru, Mysuru | Oct 1, 2025
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅರಮನೆಯ ಆವರಣಕ್ಕೆ ಭೇಟಿ ನೀಡಿ ನಾಳೆ ಜರುಗಲಿರುವ ವಿಜಯದಶಮಿ ಜಂಬೂಸವಾರಿಯ ಅಂತಿಮ ಸಿದ್ದತೆಗಳನ್ನು ಪರಿಶೀಲಿಸಿದರು. ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಷೀಫ್, ಡಿಸಿಪಿ ಸುಂದರ್ ರಾಜು, ಬಿಂದುಮಣಿ ಸೇರಿದಂತೆ ಮುಂತಾದವರು ಇದ್ದರು.
ಮೈಸೂರು: ನಾಳೆ ಜರುಗಲಿರುವ ವಿಜಯದಶಮಿ ಜಂಬೂಸವಾರಿಯ ಅಂತಿಮ ಸಿದ್ದತೆಗಳನ್ನು ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ - Mysuru News