Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh

ಮೈಸೂರು: ನಾಳೆ ಜರುಗಲಿರುವ ವಿಜಯದಶಮಿ ಜಂಬೂಸವಾರಿಯ ಅಂತಿಮ ಸಿದ್ದತೆಗಳನ್ನು ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

Mysuru, Mysuru | Oct 1, 2025
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅರಮನೆಯ ಆವರಣಕ್ಕೆ ಭೇಟಿ ನೀಡಿ ನಾಳೆ ಜರುಗಲಿರುವ ವಿಜಯದಶಮಿ ಜಂಬೂಸವಾರಿಯ ಅಂತಿಮ ಸಿದ್ದತೆಗಳನ್ನು ಪರಿಶೀಲಿಸಿದರು. ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಷೀಫ್, ಡಿಸಿಪಿ ಸುಂದರ್ ರಾಜು, ಬಿಂದುಮಣಿ ಸೇರಿದಂತೆ ಮುಂತಾದವರು ಇದ್ದರು.
ಮೈಸೂರು: ನಾಳೆ ಜರುಗಲಿರುವ ವಿಜಯದಶಮಿ ಜಂಬೂಸವಾರಿಯ ಅಂತಿಮ ಸಿದ್ದತೆಗಳನ್ನು ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ - Mysuru News