Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh

ಮುಂಡಗೋಡ: ತಟ್ಟಿಹಳ್ಳಿಯಲ್ಲಿ ತಂದೆಯ ಮೇಲೆ ಹಲ್ಲೆ ಮಾಡಿದ್ದ ಮಗನ ಬಂಧನ

ತಾಲೂಕಿನ ತಟ್ಟಿ ಹಳ್ಳಿಯಲ್ಲಿ ತಂದೆಯ ಮೇಲೆ ಹಲ್ಲೆ ಮಾಡಿದ್ದ ಮಗನ ಬಂಧನ ಮುಂಡಗೋಡ : ತಾಲೂಕಿನ ತಟ್ಟಿ ಹಳ್ಳಿಯಲ್ಲಿ ಶಿವಾನಂದನ ಹತ್ಯೆ ಗೆ ಯತ್ನಿಸಿದ ಆರೋಪಿ ಆತನ ಮಲಮಗ ಶಿವರಾಜನನ್ನು ಪೊಲೀಸರು ಕಾರ್ಯಚರಣೆ ನಡೆಸಿ ರಾಣೆಬೆನ್ನೂರ ಬಳಿ ಬಂಧಿಸಿದ್ದಾರೆ. ಮುಂಡಗೋಡ :ತಾಯಿಯ ಎರಡನೇ ವಿವಾಹದಿಂದ ಅಸಮಾಧಾನಗೊಂಡಿದ್ದ ಮಗನೊಬ್ಬ, ತನ್ನ ಮಲತಂದೆಯ ಮೇಲೆ ಹರಿತವಾದ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದನು.
ಮುಂಡಗೋಡ: ತಟ್ಟಿಹಳ್ಳಿಯಲ್ಲಿ ತಂದೆಯ ಮೇಲೆ ಹಲ್ಲೆ ಮಾಡಿದ್ದ ಮಗನ ಬಂಧನ - Mundgod News