Public App Logo
Jansamasya
News
पुलिस
Bjp
National
Bihar
बिहार
बीजेपी
भाजपा
विधायक
Congress
Modi
Delhi
Viral
Crime
Jharkhand
Up
Breakingnews
Narendramodi
Madhya_pradesh
Pmmodi
पटना
Rahulgandhi
Haryana
Crimenews
Bareilly
Breaking
Election
Politics
उत्तराखंड

ಮುಂಡಗೋಡ: ತಟ್ಟಿಹಳ್ಳಿಯಲ್ಲಿ ತಂದೆಯ ಮೇಲೆ ಹಲ್ಲೆ ಮಾಡಿದ್ದ ಮಗನ ಬಂಧನ

ತಾಲೂಕಿನ ತಟ್ಟಿ ಹಳ್ಳಿಯಲ್ಲಿ ತಂದೆಯ ಮೇಲೆ ಹಲ್ಲೆ ಮಾಡಿದ್ದ ಮಗನ ಬಂಧನ ಮುಂಡಗೋಡ : ತಾಲೂಕಿನ ತಟ್ಟಿ ಹಳ್ಳಿಯಲ್ಲಿ ಶಿವಾನಂದನ ಹತ್ಯೆ ಗೆ ಯತ್ನಿಸಿದ ಆರೋಪಿ ಆತನ ಮಲಮಗ ಶಿವರಾಜನನ್ನು ಪೊಲೀಸರು ಕಾರ್ಯಚರಣೆ ನಡೆಸಿ ರಾಣೆಬೆನ್ನೂರ ಬಳಿ ಬಂಧಿಸಿದ್ದಾರೆ. ಮುಂಡಗೋಡ :ತಾಯಿಯ ಎರಡನೇ ವಿವಾಹದಿಂದ ಅಸಮಾಧಾನಗೊಂಡಿದ್ದ ಮಗನೊಬ್ಬ, ತನ್ನ ಮಲತಂದೆಯ ಮೇಲೆ ಹರಿತವಾದ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದನು.