Public App Logo
Jansamasya
News
पुलिस
Maharashtra
Bjp
National
Police
Bihar
India
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
Hardoi

ಉಡುಪಿ: ಕಾಪು ಕಡಲ್ಕೊರೆತ ತುರ್ತು ಪರಿಹಾರಕ್ಕೆ 2 ಕೋಟಿ ರೂ. ಬಿಡುಗಡೆ, ಶಾಶ್ವತ ಯೋಜನೆ ಸಿದ್ದ

Udupi, Udupi | Aug 3, 2026
ಕಾಪು ಹಾಗೂ ಸುತ್ತಲಿನ ಕಡಲ್ಕೊರೆತ ಪ್ರದೇಶಗಳಿಗೆ 2 ಕೋಟಿ ರೂ. ತುರ್ತು ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಶಾಸಕ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರದ ಸೂಚನೆ ನೀಡಿದ್ದಾರೆ. 100 ಕೋಟಿ ರೂ. ವೆಚ್ಚದ ಶಾಶ್ವತ ಯೋಜನೆ ಸಿದ್ಧಪಡಿಸಲಾಗಿದ್ದು, ತಜ್ಞರ ಸಲಹೆಯಂತೆ ಕಾಮಗಾರಿ ಮಾಡಲಾಗಲಿದೆ.