ಹುಬ್ಬಳ್ಳಿ: ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘದಿಂದ ನಡೆದ ಕಾರ್ತಿಕ ದೀಪೋತ್ಸವ ಹಾಗೂ ಸಾಧನಾ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹುಧಾಮಪಾ ಮೇಯರ್ ಜ್ಯೋತಿ ಪಾಟೀಲ್ ಅವರು ಪಾಲ್ಗೊಂಡು ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶ್ರೀ ಷ.ಬ್ರ.ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು , ಡಾ.ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು , ಶ್ರೀ ದಾನಯ್ಯ ದೇವರು , ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷರು ಶ್ರೀ ವಿಶ್ವನಾಥ.ಹಿರೇಗೌಡರ , ಕೆ.ಸಿ.ಸಿ ಬ್ಯಾಂಕ ಉಪಾಧ್ಯಕ್ಷರು ಶ್ರೀ ನಿಂಗನಗೌಡ ಮರಿಗೌಡರ, ಪ್ರಕಾಶ.ಬೆಂಡಿಗೇರಿ ಸೇರಿದಂತೆ ಉಪಸ್ಥಿತಿ ಇದ್ದರುಮ