ಖಾಲಿ ಹುದ್ದೆ ಭರ್ತಿ ಹಾಗೂ ವಯೋಮಿತಿ ಸಡಲಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ ಕರೆ ನೀಡಿದ ಪ್ರತಿಭಟನಾ ಪಾದಯಾತ್ರೆ ಹಿನ್ನೆಲೆಯಲ್ಲಿ ಧಾರವಾಡ ಶ್ರೀನಗರ ವೃತ್ತದಿಂದ ಧಾರವಾಡ ಕೆಸಿಡಿ ವೃತ್ತದ ವರೆಗೆ ಸೋಮವಾರ ಮಧ್ಯಾಹ್ನ 2 ಗಂಟೆಗೆ ಪೊಲೀಸ್ ಬಂದೋಬಸ್ತ್ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಉದ್ಯೋಗಾಕಾಂಕ್ಷಿಗಳನ್ನು ಭೇಟಿ ಮಾಡಿದರು. ಈ ವೇಳೆ ಮನವಿ ಸಲ್ಲಿಸಿದ