Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಧಾರವಾಡ: ರಾಜ್ಯ ಸರ್ಕಾರ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿವಾದದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದೆ: ಕುಂದಗೋಳದಲ್ಲಿ ಶಾಸಕ ಎಂ.ಆರ್ ಪಾಟೀಲ ಆರೋಪ

Dharwad, Dharwad | Nov 4, 2025
ರಾಜ್ಯ ಸರ್ಕಾರ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿವಾದದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದೆ ಎಂದು ಶಾಸಕ ಎಂ.ಆರ್ ಪಾಟೀಲ ಆರೋಪಿಸಿದರು. ಕುಂದಗೋಳ ಪಟ್ಟಣದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನರು ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿರೋಧ ಮಾಡಿಲ್ಲ, ರಾಜ್ಯ ಸರ್ಕಾರ ಅವರನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವುದು ಸರಿಯಲ್ಲ, ವಿಜಯಪುರ ಸೇರಿದಂತೆ ವಿವಿಧ ಕಡೆಗ
ಧಾರವಾಡ: ರಾಜ್ಯ ಸರ್ಕಾರ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿವಾದದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದೆ: ಕುಂದಗೋಳದಲ್ಲಿ ಶಾಸಕ ಎಂ.ಆರ್ ಪಾಟೀಲ ಆರೋಪ - Dharwad News