Public App Logo
Jansamasya
News
Maharashtra
Bjp
National
Police
Bihar
India
रेलवे
Coronavirus
कांग्रेस
बीजेपी
Congress
Modi
Delhi
Viral
Dm
Rajasthan
Bollywood
Patna
Breakingnews
Madhya_pradesh
उत्तरप्रदेश
Pmmodi
Rahulgandhi
Uttarpradesh
Haryana
Uttarakhand
जिलाधिकारी
Crimenews

ಧಾರವಾಡ: ರಾಜ್ಯ ಸರ್ಕಾರ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿವಾದದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದೆ: ಕುಂದಗೋಳದಲ್ಲಿ ಶಾಸಕ ಎಂ.ಆರ್ ಪಾಟೀಲ ಆರೋಪ

Dharwad, Dharwad | Nov 4, 2025
ರಾಜ್ಯ ಸರ್ಕಾರ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿವಾದದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದೆ ಎಂದು ಶಾಸಕ ಎಂ.ಆರ್ ಪಾಟೀಲ ಆರೋಪಿಸಿದರು. ಕುಂದಗೋಳ ಪಟ್ಟಣದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನರು ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ವಿರೋಧ ಮಾಡಿಲ್ಲ, ರಾಜ್ಯ ಸರ್ಕಾರ ಅವರನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವುದು ಸರಿಯಲ್ಲ, ವಿಜಯಪುರ ಸೇರಿದಂತೆ ವಿವಿಧ ಕಡೆಗ