ನರೇಗಾ ಯೋಜನೆ ರದ್ದುಪಡಿಸಿ ಕೇಂದ್ರ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ವಿಕಸಿತ ಭಾರತ ರೋಜಗಾರ್ ಮತ್ತು ಆ ಜೀವಿಕಾ ಮಿಷನ್ ಮಸೂದೆಯನ್ನು ಖಂಡಿಸಿ ಡಿ.೨೨ ರಂದು ಬೆಳಗ್ಗೆ ೧೧ಕ್ಕೆ ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಉಪಾಧ್ಯಕ್ಷೆ ನಿಂಗಮ್ಮ ಹೇಳಿದರು. ನಗರದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಾತನಾಡಿದ ಅವರು, ಯಾವುದೇ ಕಾರ್ಮಿ