ಬೆಂಗಳೂರು ಉತ್ತರ: ಧರ್ಮಸ್ಥಳ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ? ಜನರಲ್ಲಿ ಗಾಬರಿ — ನಗರದಲ್ಲಿ ಶಾಸಕ ವಿಜಯೇಂದ್ರ
Bengaluru North, Bengaluru Urban | Aug 18, 2025
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ...