ಸ್ನೇಹಿತನ ಮೇಲೆಯೇ ಮಚ್ಚಿನಲ್ಲಿ ಹಲ್ಲೆ ಮಾಡಿದವರನ್ನ ಬಂಧಿಸಿದ ಬಸವೇಶ್ವರ ನಗರ ಪೊಲೀಸರು ಭರತ್, ರವಿ ಬಂಧಿತ ಆರೋಪಿಗಳು. ವಿಕ್ಕಿ ಎಂಬ ಯುವಕನ ಮೇಲೆ ತಲೆ, ಮುಖ, ಕೈ ಸೇರಿ ಹಲವಡೆ ಮಚ್ಚಿನಿಂದ ಹಲ್ಲೆ ಮಾಡಿದ್ದ ಆರೋಪಿಗಳು, ಜೀವ ಹೋಗಿದೆ ಎಂದು ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಭರತ್, ರವಿ. 3 ದಿನದ ಹಿಂದೆ ಮಂಜುನಾಥ ನಗರದಲ್ಲಿ ನಡೆದಿದ್ದ ಘಟನೆ ಇದಾಗಿದ್ದು, ಹಲ್ಲೆ ಮಾಡಿ, ಆ್ಯಕ್ಸಿಡೆಂಟ್ ಆಗಿದೆ ಎಂದು ಕತೆ ಕಟ್ಟಿದ್ದರು. ಆದರೆ ವಿಕ್ಕಿ ಮೇಲೆ ಹಲ್ಲೆ ಮಾಡಿ, ಎಸ್ಕೇಪ್ ಆಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಹಿನ್ನೆಲೆ ಬಸವೇಶ್ವರ ನಗರ ಪೊಲೀಸರು ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿಗಳನ್ನ ಬಂಧಿಸಿದ್ದು, ಪ್ರಾಥಮಿಕ ತನಿಖೆ ಹಂತದಲ್ಲಿ ಕುಡಿತದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡಿದ್ದಾಗಿ ಮಾಹಿತಿ ಸಿಕ್