ಒಳಮೀಸಲಾತಿ ಕುರಿತು ವಿಧಾನಸೌಧದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಮಾಧ್ಯಮಗಳ ಜೊತೆ ಮಾತನಾಡಿ ನಮ್ಮ ಸರ್ಕಾರ ಎಲ್ಲರ ಹಿತವನ್ನು ಗಮದಲ್ಲಿಟ್ಟುಕೊಂಡು ಸಂಪುಟ ನಿರ್ಧಾರ ಮಾಡಿದೆ. ನಾಗಮೋಹನ್ ದಾಸ್ ಅವ್ರ ವರದಿ ಸ್ವಲ್ಪ ಪರಿಷ್ಕೃರಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸೆಂಬ್ಲಿಯಲ್ಲಿ ಘೋಷಣೆ ಮಾಡಲಿದ್ದಾರೆ ಎಂದರು.