ಬಸವಕಲ್ಯಾಣ: ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ; ಗಡಿ ಜಿಲ್ಲೆ ಬೀದರ್'ನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಣೆ; ಬಸವಕಲ್ಯಾಣದಲ್ಲಿ ವಾಹನಗಳ ತೀವ್ರ ತಪಾಸಣೆ
ಬಸವಕಲ್ಯಾಣ: ದೆಹಲಿ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬಸವಕಲ್ಯಾಣ ನಗರದ ತ್ರಿಪುರಾಂತ ಸೇರಿದಂತೆ ಹಲವೆಡೆ ಪೊಲೀಸ್ ಅಧಿಕಾರಿಗಳು ಕಾರು ಸೇರಿದಂತೆ ಇತರ ವಾಹನಗಳನ್ನು ತಡೆದು ತೀವ್ರ ತಪಾಸಣೆಗೆ ಒಳಪಡಿಸಿದ ಪ್ರಸಂಗ ಜರುಗಿತು