ಹೊಸಕೋಟೆ: ಹರಳೂರು ಗ್ರಾಮದಲ್ಲಿ ಅಭಯ ಆಂಜನೇಯ ಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಶಾಸಕ ಶರತ್ ಬಚ್ಚೇಗೌಡ ಬಾಗಿ
ಹರಳೂರು ಗ್ರಾಮದಲ್ಲಿ ನಡೆದ ಪೂಜಾ ಮಹೋತ್ಸವ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜಡಿಗೇನಹಳ್ಳಿ ಹೋಬಳಿಯ ಹರಳೂರು ಗ್ರಾಮದಲ್ಲಿ ಶ್ರೀ ಅಭಯಾಂಜನೇಯ ಸ್ವಾಮಿಯ ನೂತನ ಶಿಲಾಬಿಂಬ ಪ್ರತಿಷ್ಠಾಪನಾ ಪೂಜಾ ಮಹೋತ್ಸವದಲ್ಲಿ ಶಾಸಕರಾದ ಶರತ್ ಬಚ್ಚೇಗೌಡ ರವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಹಾಗೂ ಗಣ್ಯರೊಂದಿಗೆ ಪಾಲ್ಗೊಂಡ ಸಂದರ್