ಕಾಂಗ್ರೆಸ್ ಅಭ್ಯರ್ಥಿಗಳ ಬಿರುಸಿನ ಪ್ರಚಾರ. ಬಿಜೆಪಿ ಪರವಾಗಿ ಶಾಸಕ ಧೀರಜ್ ಮುನಿರಾಜು ಮತದೊಡ್ಡಬಳ್ಳಾಪುರ. ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಚುನಾವಣೆಯ ಪ್ರಚಾರ ಕಾರ್ಯ ಬಿರುಸು ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷದ ವಿವಿಧ ವಾರ್ಡ್ನ ಅಭ್ಯರ್ಥಿಗಳು ಭಾನುವಾರ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು. ಈ ವೇಳೆ ಕೆಪಿಸಿಸಿ ವಕ್ತಾರ ಲಕ್ಷ್ಮೀಪತಿ ಮಾತನಾಡಿ, ಮಾಜಿ ಶಾಸಕ ಟಿ ವೆಂಕಟರಮಣಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದೆ. ನಾಮಪತ್ರ ಸಲ್ಲಿಕೆಯಿಂದಲೆ ಸಕ್ರಿಯ