ನೂತನ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣವನ್ನು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಧಾರವಾಡ ನಗರದ ವಿವಿಧ ಪ್ರದೇಶಗಳಿಗೆ ತೆರಳಲು ಈ ಬಸ್ ನಿಲ್ದಾಣ ಅನುಕೂಲ ಆಗಲಿದೆ. ಹೊಸ ಕಟ್ಟಡವನ್ನು ಹೈಟೆಕ್ ಸೌಲಭ್ಯದೊಂದಿಗೆ ನಿರ್ಮಿಸಲಾಗಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಎಚ್.ಎಫ್ ಜ