ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ವಾಣಿಜ್ಯ ಹಾಗೂ ಆಡಳಿತ ಮಂಟಪದ ಉದ್ಘಾಟನೆ ಕಾರ್ಯಕ್ರಮ ಗುರುವಾರ ಸಂಜೆ 6 ಗಂಟೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ಪ್ರಾಧ್ಯಾಪಕ ಪ್ರೊ.ಎಂ.ಆರ್. ಸೊಲ್ಲಾಪುರೆ, ಕರ್ನಾಟಕ ವಿಶ್ವವಿದ್ಯಾಲಯದ ಕೌಸಾಳಿ ಅಧ್ಯಯನ ವಿಭಾಗದ ಡೀನ್ ಪ್ರೊ.ಎನ್. ರಾಮಾಂಜನೇಯಲು, ಡಾ. ಧನವಂತ ಹಾಜವಗೋಳ, ಬಸವಪ್ರಭು ಹೊಸಕೇರಿ ಸೇರಿದಂತೆ ಇತರರಿದ್ದರು.