Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh
Haryana

ಧಾರವಾಡ: ರೈತರ ವಿರೋಧಿಯಂತೆ ಸರ್ಕಾರ ವರ್ತಿಸುತ್ತಿರುವುದು ಸರಿಯಲ್ಲ: ನಗರದಲ್ಲಿ ಮಾಜಿ ಶಾಸಕ ಅಮೃತ ದೇಸಾಯಿ

Dharwad, Dharwad | Sep 3, 2025
ರೈತರ ವಿರೋಧಿಯಂತೆ ಸರ್ಕಾರ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಅಮೃತ ದೇಸಾಯಿ ತಿಳಿಸಿದರು. ಧಾರವಾಡ ನಗರದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿ, ರೈತರಿಗೆ ಸರಿಯಾಗಿ ಪರಿಹಾರ ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.