ಕರ್ನಾಟಕ ರತ್ನ ಡಾ|| ಪುನಿತ್ರಾಜ್ಕುಮಾರ್ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಮೂವರು ಕಲಾವಿದರ ಆಯ್ಕೆ ಬೆಂಗಳೂರಿನ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರು ಮತ್ತು ಮಹಿಳಾ ಹಕ್ಕುಗಳ ಪರಿಷತ್ತು ಸಂಸ್ಥೆಯು ಮೊದಲನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ೨೦೨೫ನೇ ಸಾಲಿನ ಕನ್ನಡ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಕೊಡಮಾಡುವ ಪ್ರತಿಷ್ಠಿತ ಕರ್ನಾಟಕ ರತ್ನ ಡಾ|| ಪುನಿತ್ರಾಜ್ಕುಮಾರ್ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಮೂವರು ಗಡಿನಾಡು ಕನ್ನಡ ಜಾನಪದ ಕಲಾವಿದರಾದ ರುದ್ರೇಶ್, ಶಿವಕುಮಾರ್ ಆರಾಧ್ಯ ಹಾಗೂ ಪ್ರೇಮ್ ಕಲಾಕಾರ್ ಆಯ್ಕೆ ಮಾಡಿ ಗೌರವಿಸಲಾಗಿದೆ. ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ವೈದ್ಯಕೀಯ, ಸಂಗೀತ, ಸಾಹಿತ್ಯ, ಚಿತ್ರಕಲೆ, ನೃತ್ಯ ಹೀಗೆ ವಿವಿಧ ಕ್ಷೇತ್ರದ ಸಾಧಕರನ್ನು