ಬಳ್ಳಾರಿ: ನಗರದಲ್ಲಿ ಶಾಸಕ ಭರತ್ ರೆಡ್ಡಿ, ಸಂಸದ ತುಕಾರಾಂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಹಾಗೂ ಮಾಜಿ ಸಚಿವ ನಾಗೇಂದ್ರ ಆಪ್ತನ ಮೇಲೆ ಇಡಿ ದಾಳಿ
Ballari, Ballari | Jun 11, 2025
ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ತಂಡ ಬೆಳ್ಳಂ ಬೆಳಿಗ್ಗೆ ಸಂಸದ ಈ.ತುಕಾರಾಂ, ಬಳ್ಳಾರಿ...