ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನ ಹಿನ್ನೆಲೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರು ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ನಾಡಿಗೆ ತುಂಬಲಾರದ ಕಷ್ಟ ಆಗಿದೆ.ಅವರ ಅಭಿಮಾನಿಗಳು ಹಾಗೂ ಅವರ ಕುಟುಂಬಕ್ಕೆ ದೇವರು ದುಃಖ ಬರಿಸುವ ಶಕ್ತಿ ದೇವರು ನೀಡಲಿ ಎಂದಿದ್ದಾರೆ. ಡಿ.14 ರಂದು ಮಾಹಿತಿ ಗೊತ್ತಾಗಿದೆ