ಡಿಸೆಂಬರ್ 13 ರಂದು ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ತಿಳಿಸಿದರು. ನಗರದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀ ಕೋರ್ಟ್ ಆದೇಶದಂತೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳನ್ನು ಇತ್ಯರ್ಥ