Public App Logo
Jansamasya
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
Breakingnews
Madhya_pradesh
Pmmodi
Rahulgandhi
Haryana
Sambalpur
Cyclone
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah

ಚಿಂಚೋಳಿ: ಚಂದ್ರಂಪಳ್ಳಿ ಜಲಾಶಯದಲ್ಲಿ ಸಚಿವ ಈಶ್ವರ ಖಂಡ್ರೆ ಬೋಟಿಂಗ್

Chincholi, Kalaburagi | Jan 5, 2026
ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವನ್ಯಜೀವಿ ಧಾಮದ ಚಂದ್ರಂಪಳ್ಳಿ ಜಲಾಶಯದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಜನವರಿ 5 ರಂದು ಬೆಳಗ್ಗೆ 11 ಗಂಟೆಗೆ ದೋಣಿ ವಿಹಾರ ನಡೆಸಿದರು.. ಇನ್ನೂ ಸಾರ್ವಜನಿಕರು ಸಹ ಬೋಟಿಂಗ್ ಮಾಡಲು ಅನುವು ಮಾಡಿಕೊಡಬೇಕು.. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಈ ವೇಳೆ ಪ್ರಾದೇಶಿಕ ಅರಣ್ಯ ಇಲಾಖೆಯ ಜಿಲ್ಲಾ ಅರಣ್ಯಾಧಿಕಾರಿ ಸುಮೀತಕುಮಾರ ಪಾಟೀಲ, ಸಹಾಯಕ ಅರಣ್ಯ ಸಂರ-ಕ್ಷಣಾಧಿಕಾರಿ ಬಸವರಾಜ ಡಾಂಗೆ ಉಪಸ್ಥಿತರಿದ್ದರು