Public App Logo
Jansamasya
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
Newsupdate
���निका

ಚಿಂಚೋಳಿ: ಚಂದ್ರಂಪಳ್ಳಿ ಜಲಾಶಯದಲ್ಲಿ ಸಚಿವ ಈಶ್ವರ ಖಂಡ್ರೆ ಬೋಟಿಂಗ್

Chincholi, Kalaburagi | Jan 5, 2026
ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವನ್ಯಜೀವಿ ಧಾಮದ ಚಂದ್ರಂಪಳ್ಳಿ ಜಲಾಶಯದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಜನವರಿ 5 ರಂದು ಬೆಳಗ್ಗೆ 11 ಗಂಟೆಗೆ ದೋಣಿ ವಿಹಾರ ನಡೆಸಿದರು.. ಇನ್ನೂ ಸಾರ್ವಜನಿಕರು ಸಹ ಬೋಟಿಂಗ್ ಮಾಡಲು ಅನುವು ಮಾಡಿಕೊಡಬೇಕು.. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಈ ವೇಳೆ ಪ್ರಾದೇಶಿಕ ಅರಣ್ಯ ಇಲಾಖೆಯ ಜಿಲ್ಲಾ ಅರಣ್ಯಾಧಿಕಾರಿ ಸುಮೀತಕುಮಾರ ಪಾಟೀಲ, ಸಹಾಯಕ ಅರಣ್ಯ ಸಂರ-ಕ್ಷಣಾಧಿಕಾರಿ ಬಸವರಾಜ ಡಾಂಗೆ ಉಪಸ್ಥಿತರಿದ್ದರು