ಸರ್ಕಾರಿ ಗೋಮಾಳ ಜಮೀನನ್ನು ಅರಣ್ಯ ಒತ್ತುವರಿ ಎಂದು ರೈತರನ್ನು ಯಾಮಾರಿಸಿ ಜಮೀನನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಳ್ಳುತ್ತಿ ಕ್ರಮಕ್ಕೆ ರೈತ ಮುಖಂಡರಿಂದ ಸಚಿವರಿಗೆ ಮನವಿ ಕೋಲಾರ ತಾಲೂಕಿನ ಶಿಳ್ಳಂಗೆರೆ ಗ್ರಾಮದಿಂದ ಅಬ್ಬಣಿ ಗ್ರಾಮದವರೆಗೂ ಇರುವ ಸರ್ಕಾರಿ ಗೋಮಾಳ ಜಮೀನನ್ನು ಅರಣ್ಯ ಒತ್ತುವರಿ ಎಂದು ರೈತರನ್ನು ಯಾಮಾರಿಸಿ ಜಮೀನನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ್ಯ ರೈತ ಮುಖಂಡರು ಆರೋಪಿಸಿ ಸಚಿವ ಬೈರತಿ ಸುರೇಶ್ ರವರಿಗೆ ಶುಕ್ರವಾರ ಬೆಳಗ್ಗೆ 10 ಗಂಟೆಯಲ್ಲಿ ಮನವಿ ನೀಡಿದ್ದಾರೆ