Public App Logo
Jansamasya
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
Bengal
No video available

ಶಿವಮೊಗ್ಗ: ಅರಳಸುರುಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ತಾಲ್ಲೂಕಾಡಳಿತ ಕ್ರಮ, ಸಹೋದರರಿಬ್ಬರಿಂದ ಆತ್ಮಹತ್ಯೆಗೆ ಯತ್ನ

Shivamogga, Shimoga | Jul 8, 2024
ರಾಜಕಾಲುವೆಯ ನೀರು ತಮ್ಮ ಜಮೀನು ಮೂಲಕ ಹೋಗುತ್ತದೆ ಈ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಶ್ವಾಸ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಹುಲಿಸರ ಸರ್ವೆ ನಂಬರ್ 125 ಹಾಗೂ 126ರ ಜಾಗದ ಮಾಲೀಕರು ದಿನೇಶ್ ಹಾಗೂ ಸತೀಶ್ ಎಂಬೋರು ಕಲೆನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ.ಇಬ್ಬರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.