Public App Logo
Jansamasya
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi
Politics

ಹುಬ್ಬಳ್ಳಿ ನಗರ: ನಗರದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್  ಕಾರ್ಯಕರ್ತರನ್ನ ವಶಕ್ಕೆ ಪಡೆದು ಬಿಡುಗಡೆಗೊಳಿಸಿದ ಪೊಲೀಸರು

Hubli Urban, Dharwad | Dec 18, 2025
ಹುಬ್ಬಳ್ಳಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಕ್ಲೀನ್ ಚೀಟಿ ದೊರೆತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ಪಕ್ಷದಿಂದ ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕಿ  ಪ್ರತಿಭಟನೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

MORE NEWS

ಹುಬ್ಬಳ್ಳಿ ನಗರ: ನಗರದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್  ಕಾರ್ಯಕರ್ತರನ್ನ ವಶಕ್ಕೆ ಪಡೆದು ಬಿಡುಗಡೆಗೊಳಿಸಿದ ಪೊಲೀಸರು - Hubli Urban News