ಅಥಣಿ: ಬಾಲಚಂದ್ರ ಜಾರಕಿಹೊಳಿಗೆ ಪಟ್ಟಣದಲ್ಲಿ ತಿರುಗೇಟು ನೀಡಿದ ಶಾಸಕ ಲಕ್ಷ್ಮಣ ಸವದಿ
Athni, Belagavi | Oct 20, 2025 ನಾನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷನಾಗುತ್ತೇನೆಂದು ಎಲ್ಲಿ ಕೂಡಾ ಹೇಳಿಲ್ಲ, ನಾನು ಅಪೇಕ್ಷಿತನಲ್ಲ, ಸಹಕಾರಿ ರಂಗದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಅಪೇಕ್ಷಾ ಬ್ಯಾಂಕಿನ ಅಧ್ಯಕ್ಷನಾಗಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ ಜೊತೆಗೆ ಸಹಕಾರಿ ಸಚಿವನಾಗಿ ಕೆಲಸವನ್ನು ಮಾಡಿದ್ದೇನೆ, ರಾಜ್ಯದ ಉಪಮುಖ್ಯಮಂತ್ರಿಯಾಗಿ