ಮಂಗಳೂರು: ಕುಪ್ಪೆಪದವು, ಇರುವೈಲು ಮಾರ್ಗದಲ್ಲಿ ಸರಕಾರಿ ಬಸ್ ಓಡಿಸಲು ಆಗ್ರಹಿಸಿ ಬೀಡಿ ಕಾರ್ಮಿಕರ ಸಂಘದಿಂದ ಕೆ ಎಸ್ ಆರ್ ಟಿಸಿಗೆ ಮನವಿ
Mangaluru, Dakshina Kannada | Sep 11, 2025
ಮಂಗಳೂರು ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ, ತಾಲೂಕಿನ ಕೊನೆಯ ಗ್ರಾಮವಾದ ಕುಪ್ಪೆಪದವು ಗ್ರಾಮದ ಜನತೆ ಸರಿಯಾದ ಬಸ್ ಪ್ರಯಾಣ ಸೇವೆಯಿಂದ...