ಬೀದರ್: ಆರ್ ಎಸ್ ಎಸ್ ವಿವಾದ, ನಗರದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ
Bidar, Bidar | Oct 18, 2025 ಬೀದರ್ : ಶನಿವಾರ ಸಂಜೆ 4 ಗಂಟೆಗೆ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಎಂ ನರೇಂದ್ರ ಸ್ವಾಮಿ, ಯಾವುದೇ ಸಂಘ ಸಂಸ್ಥೆಗಳು ದೇಶದ ಸಂವಿಧಾನ ಅಡಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.