ರಾಷ್ಟ್ರೀಯ ನೀರಾವರಿ ಯೋಜನೆ ಕುಂಠಿತವಾಗಿ ಸಾಗುತ್ತಿದೆ ಎಂದು ಶಾಸಕ ಟಿ ರಘೂಮೂರ್ತಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸೋಮವಾರ ಮಧ್ಯಾಹ್ನ 12.30 ಕ್ಕೆ ಅವರು ಮಾತನಾಡಿದ್ದು ಚಿತ್ರದುರ್ಗ ಜಿಲ್ಲೆಯಗೆ ರಾಷ್ಟ್ರೀಯ ನೀರಾವರಿ ಯೋಜನೆಯನ್ನು ಸಂಪೂರ್ಣವಾಗಿ ಮುಗಿಸುತ್ತೇವೆ ಎಂದ ಕೇಂದ್ರ ಸರ್ಕಾರ ಎಂದಿಗೂ ಕೂಡ ಮಾಡಿಲ್ಲ ಇದರಿಂದ ಚಿತ್ರದುರ್ಗ ಜಿಲ್ಲೆ ನೀರಾವರಿಯ ಯೋಜನೆ ಕುಂಠಿತವಾಗಿದೆ