Public App Logo
Jansamasya
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
No video available

ಶಿವಮೊಗ್ಗ: ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊಸನಗರ ತಹಶೀಲ್ದಾರ್‌ಗೆ ಮನವಿ

Shivamogga, Shimoga | Jul 6, 2024
ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಆಗ್ರಹಿಸಿ ಹೊಸನಗರ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ರಶ್ಮಿ ಅವರಿಗೆ ಶನಿವಾರ ಮನವಿಯನ್ನು ಸಲ್ಲಿಸಿದರು. ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಯುಪಿಎಸ್ ಜಾರಿಗೊಳಿಸುವ ಭರವಸೆಯನ್ನು ನೀಡಿದ್ದು, ಈ ಭರವಸೆಯಂತೆ ಶೀಘ್ರದಲ್ಲೇ ಹಳೆ ನಿಶ್ಚಿತ ಪಿಂಚಣಿ ಜಾರಿಗೊಳಿಸಬೇಕು. ಓಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರಿಗೆ ನೀಡಿರುವಂತೆ ಎಂಪಿಎಸ್ಸನ್ನ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಮನವಿಯನ್ನ ಸಲ್ಲಿಸಿದ್ದಾರೆ.

MORE NEWS