Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh
No video available

ನಂಜನಗೂಡು: ಸುನೀಲ್ ಬೋಸ್ ಗೆಲುವು ಖಚಿತ; ನಗರದ ಮಲ್ಲನಮೂಲೆ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿಕೆ

Nanjangud, Mysuru | Apr 11, 2024
ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಗೆಲುವು ಖಚಿತ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿದರು. ನಂಜನಗೂಡು ನಗರದ ಮಲ್ಲನಮೂಲೆ ಮಠದಲ್ಲಿ ಮಾತನಾಡಿದ ಅವರು, ಸುಮಾರು 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.