Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
No video available

ನಂಜನಗೂಡು: ಸುನೀಲ್ ಬೋಸ್ ಗೆಲುವು ಖಚಿತ; ನಗರದ ಮಲ್ಲನಮೂಲೆ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿಕೆ

Nanjangud, Mysuru | Apr 11, 2024
ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಗೆಲುವು ಖಚಿತ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿದರು. ನಂಜನಗೂಡು ನಗರದ ಮಲ್ಲನಮೂಲೆ ಮಠದಲ್ಲಿ ಮಾತನಾಡಿದ ಅವರು, ಸುಮಾರು 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.