Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka
No video available

ನಂಜನಗೂಡು: ಸುನೀಲ್ ಬೋಸ್ ಗೆಲುವು ಖಚಿತ; ನಗರದ ಮಲ್ಲನಮೂಲೆ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿಕೆ

Nanjangud, Mysuru | Apr 11, 2024
ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಗೆಲುವು ಖಚಿತ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿದರು. ನಂಜನಗೂಡು ನಗರದ ಮಲ್ಲನಮೂಲೆ ಮಠದಲ್ಲಿ ಮಾತನಾಡಿದ ಅವರು, ಸುಮಾರು 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.
ನಂಜನಗೂಡು: ಸುನೀಲ್ ಬೋಸ್ ಗೆಲುವು ಖಚಿತ; ನಗರದ ಮಲ್ಲನಮೂಲೆ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿಕೆ - Nanjangud News