ಬಾದಾಮಿ: ಸಚಿವ ಸಂಪುಟದಲ್ಲಿ ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಿ : ನಗರದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಗೋರಕೊಪ್ಪನವರ ಆಗ್ರಹ
ಬಾದಾಮಿ ರಾಜ್ಯ ಸರಕಾರದ ಸಚಿವ ಸಂಪುಟದ ಪುನರ್ ರಚನೆ ಸಂದರ್ಭದಲ್ಲಿ ಯಾದವ ಸಮಾಜಕ್ಕೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಶ್ರೀ ಕೃಷ್ಣ ಗೊಲ್ಲ ಯಾದವ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ್ ಆಗ್ರಹಿಸಿದ್ದಾರೆ ಬಾದಾಮಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರದಂದು ಮಧ್ಯಾಹ್ನ 4:00ಗೆ ಅವರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದರು