ಭಕ್ತಿ-ಭಾವದ ಕಡಲು: ಶ್ರೀ ಮುನೇಶ್ವರ ಮತ್ತು ಶ್ರೀ ಅಕ್ಕಮಹಾದೇವಿ ದೇವಾಲಯದ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಮಹೋತ್ಸವ ಸಂಪನ್ನ. ಆಂಕರ್: ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿ ಭಕ್ತ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶ್ರೀ ಮುನೇಶ್ವರ ಹಾಗೂ ಶ್ರೀ ಅಕ್ಕಮಹಾದೇವಿ ದೇವಾಲಯದ ಭವ್ಯ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಮಹೋತ್ಸವವು ಅತಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಪೂಜಾ ಕೈಂಕರ್ಯಗಳು ಶಾಸ್ತ್ರೋಕ್ತವಾ