Public App Logo
Jansamasya
News
पुलिस
Maharashtra
Bjp
National
Police
Bihar
राजनीति
बीजेपी
भाजपा
Congress
Accident
Modi
Delhi
Viral
राजस्थान
Odisha
Up
अमित_शाह
Bollywood
दिल्ली
Breakingnews
Narendramodi
Madhya_pradesh
Kerala
Rahulgandhi
स्कूल
Haryana
Crimenews
No video available

ಜಗಳೂರು: ಪಟ್ಟಣದಲ್ಲಿ ಪಕ್ಷ ಸೇರ್ಪಡೆ, ಪದಗ್ರಹಣ ಸಮಾರಂಭ

Jagalur, Davanagere | Mar 18, 2024
ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಪದಾಧಿಕಾರಿಗಳ ಪದಗ್ರಹಣ, ಪಕ್ಷ ಮರುಸೇರ್ಪಡೆ ಕಾರ್ಯಕ್ರಮ ಭಾನುವಾರ ‌ಹಮ್ಮಿಕೊಳ್ಳಲಾಗಿತ್ತು. ಶಾಸಕ ಬಿ.ದೇವೇಂದ್ರಪ್ಪ ಕಾರ್ಯಕರ್ತರನ್ನು ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಕಾರ್ಯಕರ್ತರು ಪಕ್ಷಕ್ಕೆ ಮರು ಸೇರ್ಪಡೆಯಾಗಿರುವುದು ನಮಗೆ ಆನೆ ಬಲ ತಂದಿದೆ. ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ಶ್ರಮಿಸಿರಿ ಎಂದು ಸಲಹೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಶೀರ್ ಅಹ್ಮದ್, ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ, ಮುಖಂಡರು, ಪದಾಧಿಕಾರಿಗಳು ಮತ್ತಿತರರಿದ್ದರು.
ಜಗಳೂರು: ಪಟ್ಟಣದಲ್ಲಿ ಪಕ್ಷ ಸೇರ್ಪಡೆ, ಪದಗ್ರಹಣ ಸಮಾರಂಭ - Jagalur News