ಹುಬ್ಬಳ್ಳಿ: ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮತಾಂ ಧತೆಯ ನಶೆ ಏರಿದೆ. ಆರ್ ಎಸ್ ಎಸ್ ಕಾರ್ಯಕರ್ತರಿಗೆ ಒಳ್ಳೆಯ ಹಿನ್ನೆಲೆ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಮತಾಂಧತೆಯಿಂದ ಸಮಾಜ ಹಾಳು ಮಾಡತಾ ಇದ್ದಾರೆ ಎಂದರು.